Skip to main content

ನರೂಣಿ ಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ.


 

ಸ್ಫೂರ್ತಿ ನ್ಯೂಸ್ ಚಡಚಣ.


ದೇವರ ಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ  ಈರಣ್ಣ ಎಸ್ ನರೂಣಿ ಅವರಿಗೆ ಜಿಲ್ಲಾ ಯುವ ಪರಿಷತ್ತು ಮತ್ತು ಓದುಗರ ಚಾವಡಿ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಮಾಡುವ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ  ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳ ಸಾನಿಧ್ಯದಲ್ಲಿ ಪ್ರಧಾನ ಮಾಡಲಾಯಿತು.

 ವಿಜಯಪುರದ  ಕಂದಗಲ್ ರಂಗಮಂದಿರದಲ್ಲಿ ಓದುಗರ ಚಾವಡಿ  ಹಾಗೂ ಜಿಲ್ಲಾ ಯುವ ಪರಿಷತ್ತಿನ ಸಹಯೋಗದೊಂದಿಗೆ ಜರುಗಿದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಾ ಎಂ ಎಸ್ ಮಾಗಣಗೇರಿ, ಬೆಂಗಳೂರಿನ ಮಕ್ಕಳ ಹಕ್ಕುಗಳ ಜಾಗತಿಕ ರಾಯಭಾರಿ ಡಾ.ವನಿತಾ ತೊರವಿ ಬಿ. ಆರ್. ಬನಸೋಡೆ ಇದ್ದರು.

ನರೂಣಿ ಯವರ ಸಾಧನೆಗೆ ನಿವರಗಿ ಗ್ರಾಮಸ್ಥರು ಅಭಿನಂದನೆಗಳು ತಿಳಿಸಿದ್ದಾರೆ.

Comments

Popular posts from this blog

ರಮೇಶ ನಾಯಕ ಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.

ಸ್ಫೂರ್ತಿ ನ್ಯೂಸ್ಚ ಚಡಚಣ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ವಿಶ್ವ ಕನ್ನಡ ಬಳಗಬಾವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಧೂಳಖೇಡ  ಗ್ರಾಮದ ಭೀಮಾಶಂಕರಲಿಂಗ ಪ್ರೌಢಶಾಲೆ ಮುಖ್ಯ ಶಿಕ್ಷಕ  ರಮೇಶ  ನಾಯಕ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ ವಿಶ್ವ ಕನ್ನಡ ಬಳಗದ ಅಧ್ಯಕ್ಷ ಸದಾಶಿವ ಚೌಶೆಟ್ಟಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನವಂಬರ್ 1 ರಂದು ಹುಬ್ಬಳ್ಳಿಯ ಜಯಚಾಮರಾಜ ನಗರದ ಮಹಿಳಾ ಕಾಲೇಜು ಎದುರಿಗೆ ಅಕ್ಕನ ಬಳಗದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ  ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ರಮೇಶ ನಾಯಕ ಅವರಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷ ಜಿ ಎಸ್ ಕಾಂಬಳೆ ವಿಜಯಪುರ ಹಾಗೂ ಚಡಚಣ ತಾಲೂಕ ಸಮಿತಿಯ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.