Skip to main content

ಚಡಚಣ ಯುವ ಬ್ರಿಗೇಡ್ವತಿಯಿಂದ ಹಾವಿನಾಳ ದೇವಾಲಯ ಸ್ವಚ್ಚತೆ..


 

ಸ್ಫೂರ್ತಿ ನ್ಯೂಸ್ ಚಡಚಣ 


ತಾಲೂಕಿನ ಹಾವಿನಾಳ ಗ್ರಾಮದ ಸುಮಾರು 600 ವರ್ಷಗಳ ಹಳೆಯದಾದ ಪುರಾತನ ಕಲ್ಮೇಶ್ವರ ದೇವಾಲಯ   ದೇವಸ್ಥಾನ ಸ್ವಚ್ಚಗೊಳಿಸುವ ಕಾರ್ಯಚಡಚಣ ಯುವ ಬ್ರಿಗೇಡ್ ಕಾರ್ಯಕರ್ತರು ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ಕೆ ಗ್ರಾಮದ ಕೆಲ ಯುವಕರು ಕೂಡ ಕೈಜೋಡಿಸಿದರು .

ದೇವಸ್ಥಾನದ ಪಕ್ಕದ ಮನೆಯ ಸುಮಾರು 70 ವರ್ಷದ ಅಜ್ಜಿಯೂ ಕೂಡ ಯುವಕರ ಜೊತೆಗೆ ಸ್ವಲ್ಪ ಸಮಯ ಸ್ವಚ್ಚತೆಗೆ ಕೈ ಜೋಡಿಸಿದ್ದು ಬಲು ವಿಶೇಷವಾಗಿತ್ತು. ಇದೆ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಚಹಾ ಮಾಡಿ ಕೊಟ್ಟು ಎಂದು ಹೃದಯಪೂರ್ವಕ ಕಾಳಜಿ ತೋರಿಸಿದರು..

 

Comments

Popular posts from this blog

ರಮೇಶ ನಾಯಕ ಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.

ಸ್ಫೂರ್ತಿ ನ್ಯೂಸ್ಚ ಚಡಚಣ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ವಿಶ್ವ ಕನ್ನಡ ಬಳಗಬಾವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಧೂಳಖೇಡ  ಗ್ರಾಮದ ಭೀಮಾಶಂಕರಲಿಂಗ ಪ್ರೌಢಶಾಲೆ ಮುಖ್ಯ ಶಿಕ್ಷಕ  ರಮೇಶ  ನಾಯಕ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ ವಿಶ್ವ ಕನ್ನಡ ಬಳಗದ ಅಧ್ಯಕ್ಷ ಸದಾಶಿವ ಚೌಶೆಟ್ಟಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನವಂಬರ್ 1 ರಂದು ಹುಬ್ಬಳ್ಳಿಯ ಜಯಚಾಮರಾಜ ನಗರದ ಮಹಿಳಾ ಕಾಲೇಜು ಎದುರಿಗೆ ಅಕ್ಕನ ಬಳಗದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ  ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ರಮೇಶ ನಾಯಕ ಅವರಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷ ಜಿ ಎಸ್ ಕಾಂಬಳೆ ವಿಜಯಪುರ ಹಾಗೂ ಚಡಚಣ ತಾಲೂಕ ಸಮಿತಿಯ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.