Skip to main content

ಖಾಸಗಿ ಶಾಲಾ ಶಿಕ್ಷಕನ ಕಥೆ: ಬಿಕಾಂ ಪಠ್ಯಕ್ರಮಕ್ಕೆ ಆಯ್ಕೆ ಹರ್ಷ ವ್ಯಕ್ತಪಡಿಸಿದ ಖಾಸಗಿ ಶಾಲೆಗಳ ಒಕ್ಕೂಟ



 

ಸ್ಫೂರ್ತಿ ನ್ಯೂಸ್ ಚಡಚಣ.

ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಹಾಗೂ ಲೇಖಕ ಎಮ್ ಕೆ ಶೇಖ ಅವರ "ನೂಲು" ಎಂಬ ಕಥಾ ಸಂಕಲನದ "ಮನುಷತ್ವದೆಡೆಗೆ ಆವ್ಹಾನ " ಎಂಬ ಕಥೆಯು ವಿಜಾಪುರದ ಅಕ್ಕಮಹಾದೇವಿ ಮಹಿಳಾ ವಿಶ್ವಾವಿದ್ಯಾಲಯದ ಬಿ. ಕಾಮ್ ಮೂರನೇ ಸೆಮಿಸ್ಟರ್ ಪಠ್ಯಕ್ರಮಕ್ಕೆ ಆಯ್ಕೆ ಮಾಡಿ ಆದೇಶ ಹೋರಾಡಿಸಿರುವುದು ಚಡಚಣ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎಸ್ ಎಸ್ ಹಾವಿನಾಳ ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಶಿಕ್ಷಕನ ಸಾಧನೆಗೆ ಸಾಹಿತಿ ಬಸವರಾಜ ಯಂಕಂಚಿ, ತಾಲೂಕು ಗೌರವಾಧ್ಯಕ್ಷ ಸಿದ್ದಣಸಾಹುಕಾರ ಬಿರಾದಾರ, ರುಪ್ಸ್ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ರಮೇಶ ಜಿತ್ತಿ, ಕಾರ್ಯದರ್ಶಿ ಕೆ ಪಿ ಬೋಳೆಗಾಂವ, ತಾಲೂಕು ಅಧ್ಯಕ್ಷ ರವಿ ಬಿರಾದಾರ, ಉಪಾಧ್ಯಕ್ಷ ಅಬ್ದುಲಗನಿ ಸೌಧಿ, ಕಾರ್ಯದರ್ಶಿ ಎ ಬಿ ಪಾಟೀಲ, ನಿರ್ದೇಶಕರಾದ ಪೊದ್ದಾರ, ಮೋಹನ ಚೋಳಖೆ,ಜೋಶೆಪ,ರೇವಣಸಿದ್ಧ ಪೂಜಾರಿ,ರಾಜು ವಾಲಿ,ಪ್ರವೀಣ ನಾಯ್ಕೋಡಿ, ಪಿಂಟು ಹಾವಿನಾಳ,ಸಿದ್ದು ತೇಲಿ, ಲಚ್ಯಾಣ ಸರ್,ಅಮಸಿದ್ದ ಭೈರಗೊಂಡ, ಎ ಕೆ ಚಡಚಣ,ಸಂಗು ತುಪ್ಪದ, ನಾರಾಯಣ ಸರ್ಸೇರಿದಂತೆ ತಾಲೂಕು ಖಾಸಗಿ ಶಿಕ್ಷಕ ಸಮೂಹ ಹರ್ಷ ವ್ಯಕ್ತಪಡಿದೆ.

.

Comments

Popular posts from this blog

ರಮೇಶ ನಾಯಕ ಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.

ಸ್ಫೂರ್ತಿ ನ್ಯೂಸ್ಚ ಚಡಚಣ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ವಿಶ್ವ ಕನ್ನಡ ಬಳಗಬಾವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಧೂಳಖೇಡ  ಗ್ರಾಮದ ಭೀಮಾಶಂಕರಲಿಂಗ ಪ್ರೌಢಶಾಲೆ ಮುಖ್ಯ ಶಿಕ್ಷಕ  ರಮೇಶ  ನಾಯಕ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ ವಿಶ್ವ ಕನ್ನಡ ಬಳಗದ ಅಧ್ಯಕ್ಷ ಸದಾಶಿವ ಚೌಶೆಟ್ಟಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನವಂಬರ್ 1 ರಂದು ಹುಬ್ಬಳ್ಳಿಯ ಜಯಚಾಮರಾಜ ನಗರದ ಮಹಿಳಾ ಕಾಲೇಜು ಎದುರಿಗೆ ಅಕ್ಕನ ಬಳಗದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ  ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ರಮೇಶ ನಾಯಕ ಅವರಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷ ಜಿ ಎಸ್ ಕಾಂಬಳೆ ವಿಜಯಪುರ ಹಾಗೂ ಚಡಚಣ ತಾಲೂಕ ಸಮಿತಿಯ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.